2:46 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು