11:11 PM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು