12:51 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು