10:17 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು