6:51 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು