5:13 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು