10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ 14ನೇ ವಾರ್ಡಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಕೆ: ಪವರ್ ಸಮಸ್ಯೆಗೆ ಶಾಸಕರಿಂದ ಪರಿಹಾರ

15/10/2021, 18:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ ಎಲಿಗಾರ ಬಡಾವಣೆಯಲ್ಲಿ 3 ವರ್ಷಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆ ಇರುವುದರಿಂದ ಮತ್ತು ಪರಿವರ್ತಕ ವಿಫಲವಾಗಿರುವುದರಿಂದ ಹೊಸ 100 ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಲಾಯಿತು. 

ಹಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗುತ್ತಿತ್ತು. ವಾರ್ಡ್ ನಂಬರ್ 14ರಲ್ಲಿ ಸಾರ್ವಜನಿಕರು ಹಾವು ಚೇಳು ಇನ್ನಿತರ ವಿಷಜಂತುಗಳಿಂದ ನಿದ್ದೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಗಮನಿಸಿದ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ತಕ್ಷಣ ಅಧಿಕಾರಿಗಳಿಗೆ ವಿದ್ಯುತ್ ಪರಿವರ್ತಕ ಪರಿವರ್ತನೆ ಮಾಡಬೇಕೆಂದು ಸೂಚಿಸಿದರು. ಶಾಸಕರ ಆದೇಶದಂತೆ ಜಸ್ಟ್ಕಮ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾರ್ಡಿನ 14ರಲ್ಲಿ ಜನರಿಗೆ ಹೆಚ್ಚುವರಿ ಸಾವಿರ ಕೆವಿ ವಿದ್ಯುತ್  ಪರಿವರ್ತಕ ವನ್ನು ಒದಗಿಸಿ ಕೊಟ್ಟಿರುತ್ತಾರೆ. ಹೊಸ ವಿದ್ಯುತ್ ಪರಿವರ್ತನಾ ಅಳವಡಿಕೆ ಆಗಿರುವುದರಿಂದ ವಾರ್ಡ್ ನಂಬರ್ 14 ರಲ್ಲಿ ಜನ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ . ಈ ಸಂದರ್ಭದಲ್ಲಿ ಗಣಮಟ್ಟದ ಸ್ವಾಮಿ ಸಾಲಿಮಠ ಬಸವರಾಜ್ ಸ್ವಾಮಿ ಹಿರೇಮಠ ವಿಜಯ್ ವಿಜಯ್ ವಿಜಯ್ ಹಿರೇಮಠ ಶರಣಯ್ಯಸ್ವಾಮಿ ದಿನ್ನಿ ಮಠ ಅಮರೇಶ್ ಎಲಿಗಾರ್ ವೆಂಕಟೇಶ್ ನಾಯಕ್ ಕೃಷ್ಣ ಚಿಗರಿ ನಾರಾಯಣಪ್ಪ ಕಾಸ್ಲಿ ಬಸವರಾಜ್ ನಾಯ್ಕೋಡಿ ಮಂಜುನಾಥ್ ಮಾಟುರ್ ಸೇರಿದಂತೆ ವಿದ್ಯುತ್ ಸಿಬ್ಬಂದಿ ವರ್ಗ ಇನ್ನಿತರ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು