5:59 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ 14ನೇ ವಾರ್ಡಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಕೆ: ಪವರ್ ಸಮಸ್ಯೆಗೆ ಶಾಸಕರಿಂದ ಪರಿಹಾರ

15/10/2021, 18:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ ಎಲಿಗಾರ ಬಡಾವಣೆಯಲ್ಲಿ 3 ವರ್ಷಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆ ಇರುವುದರಿಂದ ಮತ್ತು ಪರಿವರ್ತಕ ವಿಫಲವಾಗಿರುವುದರಿಂದ ಹೊಸ 100 ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಲಾಯಿತು. 

ಹಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗುತ್ತಿತ್ತು. ವಾರ್ಡ್ ನಂಬರ್ 14ರಲ್ಲಿ ಸಾರ್ವಜನಿಕರು ಹಾವು ಚೇಳು ಇನ್ನಿತರ ವಿಷಜಂತುಗಳಿಂದ ನಿದ್ದೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಗಮನಿಸಿದ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ತಕ್ಷಣ ಅಧಿಕಾರಿಗಳಿಗೆ ವಿದ್ಯುತ್ ಪರಿವರ್ತಕ ಪರಿವರ್ತನೆ ಮಾಡಬೇಕೆಂದು ಸೂಚಿಸಿದರು. ಶಾಸಕರ ಆದೇಶದಂತೆ ಜಸ್ಟ್ಕಮ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾರ್ಡಿನ 14ರಲ್ಲಿ ಜನರಿಗೆ ಹೆಚ್ಚುವರಿ ಸಾವಿರ ಕೆವಿ ವಿದ್ಯುತ್  ಪರಿವರ್ತಕ ವನ್ನು ಒದಗಿಸಿ ಕೊಟ್ಟಿರುತ್ತಾರೆ. ಹೊಸ ವಿದ್ಯುತ್ ಪರಿವರ್ತನಾ ಅಳವಡಿಕೆ ಆಗಿರುವುದರಿಂದ ವಾರ್ಡ್ ನಂಬರ್ 14 ರಲ್ಲಿ ಜನ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ . ಈ ಸಂದರ್ಭದಲ್ಲಿ ಗಣಮಟ್ಟದ ಸ್ವಾಮಿ ಸಾಲಿಮಠ ಬಸವರಾಜ್ ಸ್ವಾಮಿ ಹಿರೇಮಠ ವಿಜಯ್ ವಿಜಯ್ ವಿಜಯ್ ಹಿರೇಮಠ ಶರಣಯ್ಯಸ್ವಾಮಿ ದಿನ್ನಿ ಮಠ ಅಮರೇಶ್ ಎಲಿಗಾರ್ ವೆಂಕಟೇಶ್ ನಾಯಕ್ ಕೃಷ್ಣ ಚಿಗರಿ ನಾರಾಯಣಪ್ಪ ಕಾಸ್ಲಿ ಬಸವರಾಜ್ ನಾಯ್ಕೋಡಿ ಮಂಜುನಾಥ್ ಮಾಟುರ್ ಸೇರಿದಂತೆ ವಿದ್ಯುತ್ ಸಿಬ್ಬಂದಿ ವರ್ಗ ಇನ್ನಿತರ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು