2:00 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಸ್ಕಿ 14ನೇ ವಾರ್ಡಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಕೆ: ಪವರ್ ಸಮಸ್ಯೆಗೆ ಶಾಸಕರಿಂದ ಪರಿಹಾರ

15/10/2021, 18:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ ಎಲಿಗಾರ ಬಡಾವಣೆಯಲ್ಲಿ 3 ವರ್ಷಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆ ಇರುವುದರಿಂದ ಮತ್ತು ಪರಿವರ್ತಕ ವಿಫಲವಾಗಿರುವುದರಿಂದ ಹೊಸ 100 ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಲಾಯಿತು. 

ಹಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೊಂದರೆ ಆಗುತ್ತಿತ್ತು. ವಾರ್ಡ್ ನಂಬರ್ 14ರಲ್ಲಿ ಸಾರ್ವಜನಿಕರು ಹಾವು ಚೇಳು ಇನ್ನಿತರ ವಿಷಜಂತುಗಳಿಂದ ನಿದ್ದೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಗಮನಿಸಿದ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ತಕ್ಷಣ ಅಧಿಕಾರಿಗಳಿಗೆ ವಿದ್ಯುತ್ ಪರಿವರ್ತಕ ಪರಿವರ್ತನೆ ಮಾಡಬೇಕೆಂದು ಸೂಚಿಸಿದರು. ಶಾಸಕರ ಆದೇಶದಂತೆ ಜಸ್ಟ್ಕಮ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾರ್ಡಿನ 14ರಲ್ಲಿ ಜನರಿಗೆ ಹೆಚ್ಚುವರಿ ಸಾವಿರ ಕೆವಿ ವಿದ್ಯುತ್  ಪರಿವರ್ತಕ ವನ್ನು ಒದಗಿಸಿ ಕೊಟ್ಟಿರುತ್ತಾರೆ. ಹೊಸ ವಿದ್ಯುತ್ ಪರಿವರ್ತನಾ ಅಳವಡಿಕೆ ಆಗಿರುವುದರಿಂದ ವಾರ್ಡ್ ನಂಬರ್ 14 ರಲ್ಲಿ ಜನ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ . ಈ ಸಂದರ್ಭದಲ್ಲಿ ಗಣಮಟ್ಟದ ಸ್ವಾಮಿ ಸಾಲಿಮಠ ಬಸವರಾಜ್ ಸ್ವಾಮಿ ಹಿರೇಮಠ ವಿಜಯ್ ವಿಜಯ್ ವಿಜಯ್ ಹಿರೇಮಠ ಶರಣಯ್ಯಸ್ವಾಮಿ ದಿನ್ನಿ ಮಠ ಅಮರೇಶ್ ಎಲಿಗಾರ್ ವೆಂಕಟೇಶ್ ನಾಯಕ್ ಕೃಷ್ಣ ಚಿಗರಿ ನಾರಾಯಣಪ್ಪ ಕಾಸ್ಲಿ ಬಸವರಾಜ್ ನಾಯ್ಕೋಡಿ ಮಂಜುನಾಥ್ ಮಾಟುರ್ ಸೇರಿದಂತೆ ವಿದ್ಯುತ್ ಸಿಬ್ಬಂದಿ ವರ್ಗ ಇನ್ನಿತರ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು