4:49 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ  ಮಾಜಿ ಸಚಿವ ಉದಾಸಿ ಹಾಗೂ ಶೇಖರಪ್ಪ ತಳವಾರರಿಗೆ ನುಡಿ ನಮನ

09/06/2021, 18:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಮಸ್ಕಿ  ಬಿಜೆಪಿ ಕಾರ್ಯದಲ್ಲಿ ಮಾಜಿ ಸಚಿವ, ಹಾನಗಲ್  ಶಾಸಕ ಸಿ.ಎಂ.ಉದಾಸಿ ಮತ್ತು ಮಸ್ಕಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಶೇಖರಪ್ಪ ತಳವಾರ ಅವರಿಗೆ  ಶ್ರದ್ದಾಂಜಲಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಸ್ಕಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ , ಅಂದಾನಪ್ಪ ಗುಂಡಳ್ಳಿ, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಕಾರ್ಲಕುಂಟಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಡಾ.ಬಿ.ಎಚ್.ದಿವಟರ್, ಬಸನಗೌಡ, 

ಬಸವರಾಜಸ್ವಾಮಿ ಹಸಮಕಲ್ ಬಸ್ಸಪ್ಪ ಬ್ಯಾಳಿ, ಶಿವಶಂಕ್ರಪ್ಪ ಹಳ್ಳಿ, ಶಶಿಕಾಂತ ಬ್ಯಾಳಿ , ವಿವಿಧ ಮೊರ್ಚಾ ಅಧ್ಯಕ್ಷರುಗಳಾದ ಬಸವರಾಜ ಡೊಣಮರಡಿ, ಶೇರ ಪಾಷಾ, ನಾಗರಾಜ ಯಂಬಲದ, ಅಭಿಜಿತ್ ಮಾಲಿಪಾಟೀಲ, ಮಹಾಂತೇಶ ಪಾಟೀಲ್ ಗುಡದೂರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು