3:27 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಸ್ಕಿ; ಕಾಂಗ್ರೆಸ್ ಪಕ್ಷದಿಂದ ಮುಂಬರುವ ಜಿಪಂ, ತಾಪಂ, ಪುರಸಭೆ ಚುನಾವಣೆ ಪೂರ್ವಭಾವಿ ಸಭೆ

09/08/2021, 21:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮತದಾರರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಆಶೇರ್ವದಿಸಬೇಕು. ಮತದಾರರನ್ನು ಹುರಿದುಂಬಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೇಳಿದರು.

ಮಸ್ಕಿಯ ಭ್ರಮರಾಂಬ ದೇವಸ್ಥಾನದ ವಠಾರದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಪುರಸಭೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ ಕ್ಷೇತ್ರದ ಜನತೆಗೆ ಅವರು ಅಭಿನಂದನೆಗಳು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರು, ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾತನಾಡಿದರು.

ಮಟ್ಟೂರು ಶರಣಪ್ಪ, ಕೆ.ಕರಿಯಪ್ಪ, ಬಸನಗೌಡ ಬಾದರ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ,  ಹನುಮಂತಪ್ಪ ಮುದ್ದಾಪೂರು,  ಶೈಲಪ್ಪ ಬ್ಯಾಳಿ, ಸಿದ್ದಣ್ಣ ಹೂವಿನಭಾವಿ, ನಿರುಪಾದಪ್ಪ ವಕೀಲರು, ಮೈಬುಸಾಬ ಮುದ್ದಾಪೂರು, ಹನುಮೇಶ ಬಾಗೋಡಿ, ಕೃಷ್ಣ ಡಿ.ಚಿಗರಿ‌, ಬಸನಗೌಡ ಮುದವಾಳ, ದುರುಗೇಶ ವಕೀಲರು, ಪಂಪನಗೌಡ ಉದ್ದಿಹಾಳ, ಶಿವಣ್ಣ ನಾಯಕ್, ಬಸನಗೌಡ ಮಾರಲದಿನ್ನಿ ಹಾಗೂ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು