12:51 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಸ್ಕಿ: ದೇವಾಂಗ ಸಮಾಜದಿಂದ ನೂತನ ಶಾಸಕ ಬಸನಗೌಡ ತುರ್ವಿಹಾಳರಿಗೆ ಸನ್ಮಾನ  

22/06/2021, 09:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಗರದ ಕಲ್ಲುಗುಡಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ವತಿಯಿಂದ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. 

ವೇದಿಕೆಯನ್ನು ಉದ್ದೇಶ ಮಾತನಾಡಿದ ತುರ್ವಿಹಾಳ್, ನಿಮ್ಮ ಯಾವುದೇ ಕೆಲಸಕ್ಕೆ ನಾನು ಬದ್ಧ ಆಗಿರುತ್ತೇನೆ. ನಿಮ್ಮ ಆಶೀರ್ವಾದದಿಂದ ನಾನು ಇಂದು ಕ್ಷೇತ್ರದ ನಿಮ್ಮ ಸೇವೆ ಮಾಡಲು ಅವಕಾಶ ಸಿಕ್ಕಿದೆ. ನಿಮ್ಮ ಸಕಲ ಕಾರ್ಯಕ್ಕೆ ನಾನು ಸಹಕರಿಸುತ್ತೇನೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌. ಶ್ರೀಶೈಲಪ್ಪ ಬ್ಯಾಳಿ. ದೇವಾಂಗ ಸಮಾಜದ ಹಿರಿಯ ಮುಖಂಡರಾದ ಶಿವಶಂಕ್ರಪ್ಪ ಹಳ್ಳಿ, ಅಮರಪ್ಪ ಕೊಪ್ಪರದ,ಗುರುಲಿಂಗಪ್ಪ ಉಳ್ಳಿ, ಮಂಜುನಾಥ ಬಿಜ್ಜಳ,ಅಮರೇಶ ವಜ್ರದ, ಚೌಡಯ್ಯ, ಆನಂದ ವಿರುಪೂರ, ಕೃಷ್ಣ ಶ್ರೀ ಶಂಕ್ರಪ್ಪ ವಿಟ್ಟಪ್ಪ ಜೋಗಿನ್, ಯುವ ಮುಖಂಡರು ಡಿ.ಚಿಗರಿ‌,bಅಮರೇಗೌಡ ಕಡಬೂರು. ಹಾಗೂ ದೇವಾಂಗ ಸಮಾಜದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು