4:50 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಸ್ಕಿ: ದೇವಾಂಗ ಸಮಾಜದಿಂದ ನೂತನ ಶಾಸಕ ಬಸನಗೌಡ ತುರ್ವಿಹಾಳರಿಗೆ ಸನ್ಮಾನ  

22/06/2021, 09:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಗರದ ಕಲ್ಲುಗುಡಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ವತಿಯಿಂದ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. 

ವೇದಿಕೆಯನ್ನು ಉದ್ದೇಶ ಮಾತನಾಡಿದ ತುರ್ವಿಹಾಳ್, ನಿಮ್ಮ ಯಾವುದೇ ಕೆಲಸಕ್ಕೆ ನಾನು ಬದ್ಧ ಆಗಿರುತ್ತೇನೆ. ನಿಮ್ಮ ಆಶೀರ್ವಾದದಿಂದ ನಾನು ಇಂದು ಕ್ಷೇತ್ರದ ನಿಮ್ಮ ಸೇವೆ ಮಾಡಲು ಅವಕಾಶ ಸಿಕ್ಕಿದೆ. ನಿಮ್ಮ ಸಕಲ ಕಾರ್ಯಕ್ಕೆ ನಾನು ಸಹಕರಿಸುತ್ತೇನೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌. ಶ್ರೀಶೈಲಪ್ಪ ಬ್ಯಾಳಿ. ದೇವಾಂಗ ಸಮಾಜದ ಹಿರಿಯ ಮುಖಂಡರಾದ ಶಿವಶಂಕ್ರಪ್ಪ ಹಳ್ಳಿ, ಅಮರಪ್ಪ ಕೊಪ್ಪರದ,ಗುರುಲಿಂಗಪ್ಪ ಉಳ್ಳಿ, ಮಂಜುನಾಥ ಬಿಜ್ಜಳ,ಅಮರೇಶ ವಜ್ರದ, ಚೌಡಯ್ಯ, ಆನಂದ ವಿರುಪೂರ, ಕೃಷ್ಣ ಶ್ರೀ ಶಂಕ್ರಪ್ಪ ವಿಟ್ಟಪ್ಪ ಜೋಗಿನ್, ಯುವ ಮುಖಂಡರು ಡಿ.ಚಿಗರಿ‌,bಅಮರೇಗೌಡ ಕಡಬೂರು. ಹಾಗೂ ದೇವಾಂಗ ಸಮಾಜದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು