10:19 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ: ಹಾಲುಮತ ಸಮಾಜದಿಂದ ಕನಕ ಭವನದ ಶಿಲಾನ್ಯಾಸ: ಹಾಲಿ, ಮಾಜಿ ಶಾಸಕರು ಉಪಸ್ಥಿತಿ

22/08/2021, 21:21

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ ರಾಯಚೂರು

info.reporterkarnataka@gmail.com

ಹಾಲುಮತ ಸಮಾಜ ದಿಂದ ಮಸ್ಕಿಯ ಕವಿತಾ ರಸ್ತೆ ಸಮೀಪ ಕನಕ ಭವನದ ಶಿಲಾನ್ಯಾಸ ಸಮಾರಂಭ ಭಾನುವಾರ ನಡೆಯಿತು.

ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಸಿಂಧನೂರು ಅಧ್ಯಕ್ಷತೆ ವಹಿಸಿದ್ದರು. ಹಾಲುಮತ ಸಮಾಜದ ಗುರುಗಳಾದ ಮಾದಯ್ಯ ಗುರುವಿನ, ಚಿದಾನಂದ ಗುರುವಿನ ಹಾಗೂ ನಂಜುಂಡಯ್ಯ ಗುರುವಿನ ಹಾಗೂ ಮಸ್ಕಿ  ನೂತನ ಶಾಸಕ ಆರ್ . ಬಸನಗೌಡ ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್,  ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ, ಕೆ. ಭೀಮಣ್ಣ ವಕೀಲರು, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಿಂಧನೂರು ಮುಂತಾದವರು ಉಪಸ್ಥಿತರಿದ್ದರು.

ಹಾಲುಮತದ ಸಮಾಜದ ಯುವ ಮುಖಂಡ ಹನುಮೇಶ್ ಬಾಗೋಡಿ ಕನಕ ಪೀಠ ಬಗ್ಗೆ ಮಾತನಾಡಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ. ಕರಿಯಪ್ಪ ಅಣ್ಣ ಅವರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು