4:51 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು