10:11 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು