4:15 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು