4:08 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು