8:45 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು