7:22 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು