12:25 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಸ್ಕಿ: ಜಕ್ಕೇರಮಡತಾಂಡ ಜಾತ್ರೆ, ಶ್ರೀ ಕರಿಯಪ್ಪ ತಾತನವರ ಮಹೋತ್ಸವ

12/08/2024, 12:29

ಅನಿಲ ಕುಮಾರ್ ಜಕ್ಕೇರಮಡ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಜಕ್ಕೇರಮಡತಾಂಡ ಜಾತ್ರೆ ಹಾಗೂ ಶ್ರೀ ಕರಿಯಪ್ಪ ತಾತನವರ ಮಹೋತ್ಸವ ಜರಗಿತು.
ಧನಸಿಂಗ್ ನಾಯಕರವರ ಉಪಸ್ಥಿತಿಯಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವೂ ಶ್ರೀ ಮೃನಪ್ಪ ಶಾಲಿವಾಹನ ಶಾಕೆ 1946ನೇ ಶೋಭಕೃತನಾಡು ಸಂವಾತ್ಸರ ಶ್ರಾವಣ ಶು|| 4 ಗುರುವಾರ ಎಂದು ರಾತ್ರಿ ಭಜನಾ ಕಾರ್ಯಕ್ರಮ ಜರುಗಿದವು.


ಶ್ರಾವಣ ಶು|| 5 ಶುಕ್ರವಾರ ಮುಂಜಾನೆ ಕಳಸದೊಂದಿಗೆ ಗಂಗಸ್ಥಾನಕ್ಕೆ ಹೋಗುವುದು ನಂತರ ಗಂಗಸ್ಥಾನದಿಂದ ಬಂದು ಕಾರಸಾರೋಹಣ ಕಾರ್ಯಕ್ರಮ ನಂತರ ಪ್ರಸಾದ ಜರುಗಿತು.
ಹಾಗೆ ಶುಕ್ರವಾರ ಸಾಯಂಕಾಲ ಸುಮಾರು 5:30ನಿಮಿಷಕ್ಕೆ ಉಚ್ಚಯ್ಯ ಎಳೆಯಲಾಯಿತು ಕಳಸ, ಬಾಜಾ ಭಜಂತ್ರಿಯೊಂದಿಗೆ ಜರುಗಿತು. ಸಕಲ ಸದ್ಭಕ್ತರ ಭಕ್ತಿಯಿಂದ ಭಾಗಿಯಾಗಿ ದರ್ಶನ ಆಶೀರ್ವಾದ ಪಡೆದು ಶ್ರೀ ಕರಿಯಪ್ಪ ತಾತನವರ ಕೃಪೆಗೆ ಪಾತ್ರರಾದರು.

ಇತ್ತೀಚಿನ ಸುದ್ದಿ

ಜಾಹೀರಾತು