8:45 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು