10:06 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು