11:29 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು