3:53 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ

22/08/2021, 10:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ 
ಅಂತರಂಗ ರಾಯಚೂರು 
info.reporterkarnataka@gmail.com

ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹಿರಿಯ ವ್ಯಕ್ತಿಗಳು. ನಮ್ಮ ಸಮಾಜದ ವ್ಯಕ್ತಿ ಕಳೆದುಕೊಂಡಿದ್ದು ಬಹಳ ದುಃಖದ ವಿಷಯ. ಅವರನ್ನು ಸಮಾಜದ ವತಿಯಿಂದ ಸ್ಮರಿಸಲೇಬೇಕು ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದಲಿಂಗಯ್ಯ ಸೊಪ್ಪಿಮಠ ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಸಂಪಾದಕ ಗಣ ಮಠದಯ್ಯ ಸ್ವಾಮಿ 

ಸಾಲಿಮಠ್, ಪರಿಶ್ರಮ ವಾರ್ತೆ ಸಂಪಾದಕ ಮಲ್ಲಿಕಾರ್ಜುನ ಹಿರೇಮಠ, ವೀರೇಶ ಹಿರೇಮಠ್, ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿಡಿ ಹಿರೇಮಠ್, ಯಾದಗಿರಿ ಟೈಮ್ಸ್ ಸಂಪಾದಕ ವೈಜನಾಥ್ ಹಿರೇಮಠ, ಶ್ರೀ ಹೊರ ರುದ್ರಮುನಿ ಹೊ

ಶಿವಾಚಾರ್ಯರು ಗಚ್ಚಿನಮಠ ಜಂಗಮ ಸಮಾಜದ ಯುವ ಮುಖಂಡರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು