7:53 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ

22/08/2021, 10:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ 
ಅಂತರಂಗ ರಾಯಚೂರು 
info.reporterkarnataka@gmail.com

ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹಿರಿಯ ವ್ಯಕ್ತಿಗಳು. ನಮ್ಮ ಸಮಾಜದ ವ್ಯಕ್ತಿ ಕಳೆದುಕೊಂಡಿದ್ದು ಬಹಳ ದುಃಖದ ವಿಷಯ. ಅವರನ್ನು ಸಮಾಜದ ವತಿಯಿಂದ ಸ್ಮರಿಸಲೇಬೇಕು ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದಲಿಂಗಯ್ಯ ಸೊಪ್ಪಿಮಠ ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಸಂಪಾದಕ ಗಣ ಮಠದಯ್ಯ ಸ್ವಾಮಿ 

ಸಾಲಿಮಠ್, ಪರಿಶ್ರಮ ವಾರ್ತೆ ಸಂಪಾದಕ ಮಲ್ಲಿಕಾರ್ಜುನ ಹಿರೇಮಠ, ವೀರೇಶ ಹಿರೇಮಠ್, ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿಡಿ ಹಿರೇಮಠ್, ಯಾದಗಿರಿ ಟೈಮ್ಸ್ ಸಂಪಾದಕ ವೈಜನಾಥ್ ಹಿರೇಮಠ, ಶ್ರೀ ಹೊರ ರುದ್ರಮುನಿ ಹೊ

ಶಿವಾಚಾರ್ಯರು ಗಚ್ಚಿನಮಠ ಜಂಗಮ ಸಮಾಜದ ಯುವ ಮುಖಂಡರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು