10:49 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ

22/08/2021, 10:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ 
ಅಂತರಂಗ ರಾಯಚೂರು 
info.reporterkarnataka@gmail.com

ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹಿರಿಯ ವ್ಯಕ್ತಿಗಳು. ನಮ್ಮ ಸಮಾಜದ ವ್ಯಕ್ತಿ ಕಳೆದುಕೊಂಡಿದ್ದು ಬಹಳ ದುಃಖದ ವಿಷಯ. ಅವರನ್ನು ಸಮಾಜದ ವತಿಯಿಂದ ಸ್ಮರಿಸಲೇಬೇಕು ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದಲಿಂಗಯ್ಯ ಸೊಪ್ಪಿಮಠ ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಸಂಪಾದಕ ಗಣ ಮಠದಯ್ಯ ಸ್ವಾಮಿ 

ಸಾಲಿಮಠ್, ಪರಿಶ್ರಮ ವಾರ್ತೆ ಸಂಪಾದಕ ಮಲ್ಲಿಕಾರ್ಜುನ ಹಿರೇಮಠ, ವೀರೇಶ ಹಿರೇಮಠ್, ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿಡಿ ಹಿರೇಮಠ್, ಯಾದಗಿರಿ ಟೈಮ್ಸ್ ಸಂಪಾದಕ ವೈಜನಾಥ್ ಹಿರೇಮಠ, ಶ್ರೀ ಹೊರ ರುದ್ರಮುನಿ ಹೊ

ಶಿವಾಚಾರ್ಯರು ಗಚ್ಚಿನಮಠ ಜಂಗಮ ಸಮಾಜದ ಯುವ ಮುಖಂಡರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು