10:28 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು