3:33 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು