1:40 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು