6:40 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ

02/12/2021, 22:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು.

ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ಸಂಪಾದಕರ ಬಳಗದಿಂದ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ, ಪರಿಶ್ರಮ ವಾರ್ತೆ ಪತ್ರಿಕೆ ಸಂಪಾದಕ ವೀರೇಶ್ ಮಲ್ಲಿಕಾರ್ಜುನ  ಹಿರೇಮಠ, ಅನ್ವರಿ ಬಾಗಲಕೋಟ, ಯಾದ್ಗಿರಿ ಟೈಮ್ಸ್ ಪತ್ರಿಕೆ ಸಂಪಾದಕ ವೈಜನಾಥ್ ಹಿರೇಮಠ, ಸಿಂಧನೂರ್ ಆಶೀರ್ವಾದ ಪತ್ರಿಕೆ ಸಂಪಾದಕ ಗಣ ಮಠದಯ್ಯ ಸ್ವಾಮಿ ಸಾಲಿಮಠ, ಮಸ್ಕಿ ವಾಯ್ಸ ಆಫ್ ಪಬ್ಲಿಕ್ ಸಂಪಾದಕರು ಎಂ. ಶಿವಯೋಗಿ ಪಿ. ಪ್ರಭಾಕರ್ ಸಮಾಜದ ಪರವಾಗಿ ಹೃದಯಪೂರ್ವಕ ಅಭಿನಂದನೆ. ಅನ್ನಪೂರ್ಣ ದೊಡ್ಡ ಬಸಯ್ಯ ಸರಗಣಾಚಾರಿ ಮಠ ಅಭಿನಂದನೆ ಸಲ್ಲಿಸಿದ್ದಾರೆ.

ಜಂಗಮ ಸಮಾಜದ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ ಸಮಾಜದ ಪರವಾಗಿ ಶ್ರೀಗಳ ಪರವಾಗಿ ನವದಂಪತಿಗಳಿಗೆ ಶುಭ ಹಾರೈಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು