8:12 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ: ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ; ನೂತನ ಶಾಸಕರಿಂದ ಶಿಲಾನ್ಯಾಸ   

06/08/2021, 17:32

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ದ ವತಿಯಿಂದ ಜೋಗಿನ ರಾಮಣ್ಣ ಶಾಲೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನದ ಭೂಮಿ ಪೂಜೆಯನ್ನು ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಈ ಸಂದರ್ಭ ಮಾತನಾಡಿದ ಶಾಸಕರು, ಶಾಲಾ ಅಭಿವೃದ್ಧಿಗಾಗಿ ಮತ್ತು ಮಕ್ಕಳ ಹಿತಕ್ಕಾಗಿ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲಾಗುತ್ತದೆ.

ಮಕ್ಕಳ ಭವಿಷ್ಯಕ್ಕಾಗಿ ಅವರಿಗೆ ಏನು ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ. ಮಕ್ಕಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಅನುಕೂಲ ವಾಗುವ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಲೀಲಾವತಿ ಮಲ್ಲಿಕಾರ್ಜುನ ಕಾರಟಿಗಿ, ವೀರೇಶ ಸೌದ್ರಿ, ದಯಾನಂದ ಜೋಗಿನ, ಸಿದ್ದರೆಡ್ಡಿ, ಕೃಷ್ಣ ಡಿ.ಚಿಗರಿ‌, ಮಲ್ಲಿಕಾರ್ಜುನ ಹಳ್ಳಿ,  ಸುರೇಶ್ ಬ್ಯಾಳಿ, ಶರಣಪ್ಪ ಎಲಿಗಾರ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಮಸ್ಕಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕರೋನ ಸಹಾಯ ಹಸ್ತ ಅಭಿಯಾನಯಡಿಯಲ್ಲಿ ಮೃತಪಟ್ಟವರ ಮನೆಗೆ ತರಳಿ ಸಾತ್ವನ ಹೇಳುವ ಮುಖಾಂತರ ಕಾಂಗ್ರೆಸ್ ಪಕ್ಷದ ವತಿಯಿಂದ ಮೃತಪಟ್ಟ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಪೂರ್ವ ಮಾಹಿತಿ ಸಂಗ್ರಹಿಸಿ ಸಹಾಯ ಹಸ್ತ ಸ್ವಿಕೃತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದಣ್ಣ ಹೂವಿನಭಾವಿ, ಬಸನಗೌಡ ಮುದವಾಳ,ಆನಂದ ವಿರುಪೂರ, ಕೃಷ್ಣ ಡಿ.ಚಿಗರಿ‌, ಅಮರೇಗೌಡ ಕಡಬೂರು ಹಾಗೂ ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು