6:58 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

28/08/2021, 19:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಸಂತೋಷ್ ಹಿರೇದಿನ್ನಿ, ಸರ್ಕಾರಿ ಜಮೀನಿನನ್ನು ಖಾಸಗಿ ವ್ಯಕ್ತಿಯೊಬ್ಬರು ಕಬಳಿಸಲು ಮುಂದಾಗಿದ್ದಾರೆ. ಜಮೀನಿನಲ್ಲಿ ಮುಸ್ಲಿಂ ಸಮಾಜದವರು ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದಾರೆ. ಆದರೆ ಈ ಜಮೀನು ನಮ್ಮದು ಎಂದು ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆ. ಅದಕ್ಕಾಗಿ ಮುಸ್ಲಿಂ ಸಮಾಜದವರಿಗೆ ಅಂತ್ಯಸಂಸ್ಕಾರ ಮಾಡಲು ರುದ್ರಭೂಮಿಯನ್ನು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರೈತ ಸಂಘ ಒತ್ತಾಯ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು