2:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

28/08/2021, 19:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com 

ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಸಂತೋಷ್ ಹಿರೇದಿನ್ನಿ, ಸರ್ಕಾರಿ ಜಮೀನಿನನ್ನು ಖಾಸಗಿ ವ್ಯಕ್ತಿಯೊಬ್ಬರು ಕಬಳಿಸಲು ಮುಂದಾಗಿದ್ದಾರೆ. ಜಮೀನಿನಲ್ಲಿ ಮುಸ್ಲಿಂ ಸಮಾಜದವರು ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದಾರೆ. ಆದರೆ ಈ ಜಮೀನು ನಮ್ಮದು ಎಂದು ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆ. ಅದಕ್ಕಾಗಿ ಮುಸ್ಲಿಂ ಸಮಾಜದವರಿಗೆ ಅಂತ್ಯಸಂಸ್ಕಾರ ಮಾಡಲು ರುದ್ರಭೂಮಿಯನ್ನು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ರೈತ ಸಂಘ ಒತ್ತಾಯ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು