11:05 PM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ

06/01/2024, 15:18

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮದಲ್ಲಿ ಪೂಜ್ಯ ಡಾ. ಚೆನ್ನಮಲ್ಲ ಶಿವಯೋಗಿಗಳು ಹಾಗೂ ನಾಡಿನ ಅರ ಗುರು ಶರಮೂರ್ತಿಗಳು ಶಿವಶರಣ ಅವರು ವಿರೂಪಾಕ್ಷಯ್ಯ ಸ್ವಾಮಿ ಅವರಿಗೆ ಶ್ರೀರಕ್ಷೆ ಆಶೀರ್ವಾದ ಮಾಡಿದರು.
ನೂತನ ಶೀಲ ಮಂಟಪ ಲೋಕಾರ್ಪಣೆ ನೂತನ ರಥೋತ್ಸವ ಹಾಗೂ 68ನೇ ಶ್ರೀ ಚನ್ನಮಲ್ಲ ಶಿವಯೋಗಿಗಳ ಜಾತ್ರಾ ಮಹೋತ್ಸವ ಬಹಳ ಉತ್ಸವದಿಂದ ನಡೆಯ ನೆರವೇರಿತು. ಶ್ರೀಗಳು ಪತ್ರಿಕ ರಂಗವನ್ನು ಕುರಿತು ತಮ್ಮ ಭಾಷಣದಲ್ಲಿ ಪತ್ರಕರ್ತರಿಗೆ ಸಮಾಜದಲ್ಲಿ ದೊಡ್ಡ ಗೌರವವಿದೆ. ಅದನ್ನು ಪತ್ರಕರ್ತರು ಉಳಿಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ನಾಡಿನ ಶಿವಶರಣರು ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು