12:51 AM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು