10:02 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು