1:17 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು