8:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು