1:21 AM Friday9 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು