3:13 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ

05/06/2024, 17:35

ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು. ಸಂಸ್ಥೆಯ ಅಧ್ಯಕ್ಷ ವಿನಾಯಕ್ ಪಾಟೀಲ್, ಮುಖಂಡರಾದ ಪ್ರಸನ್ನ ಪಾಟೀಲ್, ಪುರಸಭೆ ಕೌನ್ಸಿಲರ್ ಚೇತನ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಖಜಂಚಿಗಳಾದ ಎರಿಸ್ವಾಮಿ ಅಂಗಡಿ, ಕಾರ್ಯದರ್ಶಿಗಳಾದ ಶಿವರಾಜ್ ಹರಸುರ, ನಿರ್ದೇಶಕರಾದ ಶ್ರೀಶೈಲ ಕಾರಮಂಗಿ ಹಾಗೂ ಪ್ರಾಚಾರ್ಯರಾದ ಪಂಪಾಪತಿ ಗುತ್ತೇದಾರ್ ಮತ್ತು ಉಪನ್ಯಾಸಕರಾದ ರವಿಕುಮಾರ್, ಮಾಳಪ್ಪ, ಶ್ರೀಕಾಂತ್, ನರಸಪ್ಪ, ಕೆ ಗಂಗಾಧರ್, ಮಲ್ಲಯ್ಯನಾಯಕ್, ಗುಂಡಮ್ಮ, ಹಾಗೂ ಕಾಲೇಜಿನ ಸಿಬ್ಬಂದಿ ಬಳಗ ಹಾಗೂ ಎಲ್ಲಾ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು