10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಸ್ಕಿ: ರೈತ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ; ಭಾರತ್ ಬಂದ್ ಗೆ ಬೆಂಬಲ

27/09/2021, 20:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಕರೆ ನೀಡಿರುವ ಭಾರತ ಬಂದ್  ಪ್ರಯುಕ್ತ ರೈತ ಸಂಘಟನೆ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ರೈತ ನಾಯಕರು, ಕಾಂಗ್ರೆಸ್ ಮುಖಂಡರು ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘಟನೆ ಮುಖಂಡರು, ಬ್ಲಾಕ್ ಕಾಂಗ್ರೆಸ್ ಕಿಸಾನ್ ಸೆಲ್‌ ಘಟಕದ ಅಧ್ಯಕ್ಷ ಮೈಬುಸಾಬ ಮುದ್ದಾಪೂರು, ಕಾಂಗ್ರೆಸ್ ಪಕ್ಷದ ಎಲ್ಲಾ  ಮುಖಂಡರು ರೈತ ಸಂಘ ಅಧ್ಯಕ್ಷ ಉಪಾಧ್ಯಕ್ಷರು ಸರ್ವಸದಸ್ಯರು ಪ್ರಗತಿಪರ ಸಂಘಟನಾಕಾರರು ಹಾಗೂ ಹೋರಾಟಗಾರರು ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು