5:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ

17/01/2022, 16:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿಗೆ ಸನ್ಮಾನಿಸಲಾಯಿತು.

ಅದೇ ರೀತಿ ಬಾಲಕಿಗೆ ತರಬೇತಿ  ನೀಡಿದ ತರಬೇತುದಾರ ಲಕ್ಷ್ಮಣ್ ಅವರಿಗೂ ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಅವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವು ಸದಾ ಮಾಡುತ್ತೇವೆ. ನಿಮ್ಮೊಂದಿಗೆ ನಾವಿದ್ದೇವೆ. ಅದೇ ರೀತಿ ಮುಂದಿನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ನಮ್ಮ ತಾಲ್ಲೂಕಿನ ಹೆಸರನ್ನು ಇನ್ನೂ ಎತ್ತರಕ್ಕೆ ಕೊಂಡೊಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರುಗಳಾದ ಮಲ್ಲಿಕಾರ್ಜುನ್ 
ಬ್ಯಾಳಿ, ಮೌನೇಶ್ ನಾಯಕ, ಶರಣಯ್ಯ ಸೊಪ್ಪಿಮಠ, ಚೇತನ್ ಪಾಟೀಲ್, ಬಸವರಾಜ್ ಪಾಟೀಲ, ಡೋಣಮರಡಿ, ದುರ್ಗಾಪ್ರಸಾದ ತೋರಣದಿನ್ನಿ, ಶಶಿಧರ ಹಿರೇಮಠ, ಶಿವರಾಜ ಹರಸೂರ, ಸಂತೋಷ್ ಅಮರೇಶ್ ಸಾಲಿಮಠ, ಶರಣೇಗೌಡ, ಪೊಲೀಸ್ ಪಾಟೀಲ್ಪಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು