6:44 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ

17/01/2022, 16:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿಗೆ ಸನ್ಮಾನಿಸಲಾಯಿತು.

ಅದೇ ರೀತಿ ಬಾಲಕಿಗೆ ತರಬೇತಿ  ನೀಡಿದ ತರಬೇತುದಾರ ಲಕ್ಷ್ಮಣ್ ಅವರಿಗೂ ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಅವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವು ಸದಾ ಮಾಡುತ್ತೇವೆ. ನಿಮ್ಮೊಂದಿಗೆ ನಾವಿದ್ದೇವೆ. ಅದೇ ರೀತಿ ಮುಂದಿನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ನಮ್ಮ ತಾಲ್ಲೂಕಿನ ಹೆಸರನ್ನು ಇನ್ನೂ ಎತ್ತರಕ್ಕೆ ಕೊಂಡೊಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರುಗಳಾದ ಮಲ್ಲಿಕಾರ್ಜುನ್ 
ಬ್ಯಾಳಿ, ಮೌನೇಶ್ ನಾಯಕ, ಶರಣಯ್ಯ ಸೊಪ್ಪಿಮಠ, ಚೇತನ್ ಪಾಟೀಲ್, ಬಸವರಾಜ್ ಪಾಟೀಲ, ಡೋಣಮರಡಿ, ದುರ್ಗಾಪ್ರಸಾದ ತೋರಣದಿನ್ನಿ, ಶಶಿಧರ ಹಿರೇಮಠ, ಶಿವರಾಜ ಹರಸೂರ, ಸಂತೋಷ್ ಅಮರೇಶ್ ಸಾಲಿಮಠ, ಶರಣೇಗೌಡ, ಪೊಲೀಸ್ ಪಾಟೀಲ್ಪಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು