2:41 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕರಿಗೆ ಸನ್ಮಾನ

02/02/2022, 08:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪಡೆದಿರುವ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರಿಗೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಮಸ್ಕಿ ಮುಖಂಡರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿ, ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರು ಡಿವೈಎಸ್ ಪಿ ವೆಂಕಟಪ್ಪ ನಾಯಕ ಅವರ ಸೇವೆಗೆ ಬಂದ ಗೌರವ ಎಂದರು.

ಡಿವೈಎಸ್ ಪಿಯಾಗಿ ತಾಲ್ಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಜಿಲ್ಲೆಯ ಜನರ ಮನೆ ಮಾತಾಗಿದ್ದಾರೆ ಎಂದು ಅವರು ನುಡಿದರು.

ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ. ವೆಂಕಟಪ್ಪ ನಾಯಕ, ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಡಾ‌. ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್. ದಿವಟರ, ಅಂದಾನೆಪ್ಪ ಗುಂಡಳ್ಳಿ,  ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ ಪಂಚಾಕ್ಷ ರಯ್ಯ ಸ್ವಾಮಿ, ಶಿವಕುಮಾರ್, ದೊಡ್ಡಪ್ಪ ಬುಳ್ಳಾ,ಮಲ್ಲಯ್ಯ
ಸಾಲಿಮಠ,ಬಸ್ಸಪ್ಪ ಬ್ಯಾಳಿ, ಯಮುನಪ್ಪ ಬೋವಿ, ರವಿಗೌಡ ಪಾಟೀಲ್, ಪ್ರಸನ್ನ ಪಾಟೀಲ್, ಚೇತನ್ ಪಾಟೀಲ್, ಶರಣಬಸವ ಸೊಪ್ಪಿಮಠ,

ಶ್ರೀಧರಗೌಡ, ಕಡಬೂರ್ ಶರಣಗೌಡ, ಮಲ್ಲಿಕಾರ್ಜುನ್  ಸೇರಿದಂತೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು