7:06 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕರಿಗೆ ಸನ್ಮಾನ

02/02/2022, 08:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪಡೆದಿರುವ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರಿಗೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಮಸ್ಕಿ ಮುಖಂಡರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿ, ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರು ಡಿವೈಎಸ್ ಪಿ ವೆಂಕಟಪ್ಪ ನಾಯಕ ಅವರ ಸೇವೆಗೆ ಬಂದ ಗೌರವ ಎಂದರು.

ಡಿವೈಎಸ್ ಪಿಯಾಗಿ ತಾಲ್ಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಜಿಲ್ಲೆಯ ಜನರ ಮನೆ ಮಾತಾಗಿದ್ದಾರೆ ಎಂದು ಅವರು ನುಡಿದರು.

ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ. ವೆಂಕಟಪ್ಪ ನಾಯಕ, ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಡಾ‌. ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್. ದಿವಟರ, ಅಂದಾನೆಪ್ಪ ಗುಂಡಳ್ಳಿ,  ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ ಪಂಚಾಕ್ಷ ರಯ್ಯ ಸ್ವಾಮಿ, ಶಿವಕುಮಾರ್, ದೊಡ್ಡಪ್ಪ ಬುಳ್ಳಾ,ಮಲ್ಲಯ್ಯ
ಸಾಲಿಮಠ,ಬಸ್ಸಪ್ಪ ಬ್ಯಾಳಿ, ಯಮುನಪ್ಪ ಬೋವಿ, ರವಿಗೌಡ ಪಾಟೀಲ್, ಪ್ರಸನ್ನ ಪಾಟೀಲ್, ಚೇತನ್ ಪಾಟೀಲ್, ಶರಣಬಸವ ಸೊಪ್ಪಿಮಠ,

ಶ್ರೀಧರಗೌಡ, ಕಡಬೂರ್ ಶರಣಗೌಡ, ಮಲ್ಲಿಕಾರ್ಜುನ್  ಸೇರಿದಂತೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು