11:37 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು