1:27 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ

22/08/2021, 15:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. 

ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್ಸವವು ಕೊರೊನಾ ಹಿನ್ನೆಲೆಯಲ್ಲಿ  ಸರಳ ರೀತಿಯಲ್ಲಿ ದೇವಸ್ಥಾನದ ಗರುಢಗಂಬವನ್ನು 5 ಬಾರಿ ಸುತ್ತುವರಿದು ಆಚರಿಸಲಾಯಿತು. ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಮತ್ತು 8ಕ್ಕೆ ಹೋಮ, ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುದಲ್ಲಿ ನಡೆಯಿತು. 

ಈ ಬಾರಿ ಶರಣಪ್ಪ ಕಮ್ಮಾರ ರಾಜ್ಯ ಸತ್ಸಂಗದ ಭಜನಾ ಪ್ರಮುಖ ಹನುಮಸಾಗರ ಅವರು ಸಮಾಜದ ಮಹಿಳೆಯರಿಗೆ ಹಾಗೂ ಸುತ್ತಮುತ್ತಲಿನ ಆಸಕ್ತರಿಗೆ ಮಾರ್ಕಂಡೇಶ್ವರದಲ್ಲಿ ಭಜನೆಯನ್ನು ಹಮ್ಮಿಕೊಂಡಿದ್ದು, ದಿನಾಲು ಕಲಿಕೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ ಕರ್ಲಿ, ಮಲ್ಲಯ್ಯ ಪಗಡೇಕಲ್, ಯಮನಪ್ಪ ದೇವರಡ್ಡಿ, ರಾಘವೇಂದ್ರ ಚಿನ್ನಿ, ವೀರೇಶ ಪೂಜಾರಿ, ಡಾ. ಶಂಕರ್ ಕರ್ಲಿ ಹಾಗೂ ಯುವಕರು, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು