4:13 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ

22/08/2021, 15:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. 

ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್ಸವವು ಕೊರೊನಾ ಹಿನ್ನೆಲೆಯಲ್ಲಿ  ಸರಳ ರೀತಿಯಲ್ಲಿ ದೇವಸ್ಥಾನದ ಗರುಢಗಂಬವನ್ನು 5 ಬಾರಿ ಸುತ್ತುವರಿದು ಆಚರಿಸಲಾಯಿತು. ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಮತ್ತು 8ಕ್ಕೆ ಹೋಮ, ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುದಲ್ಲಿ ನಡೆಯಿತು. 

ಈ ಬಾರಿ ಶರಣಪ್ಪ ಕಮ್ಮಾರ ರಾಜ್ಯ ಸತ್ಸಂಗದ ಭಜನಾ ಪ್ರಮುಖ ಹನುಮಸಾಗರ ಅವರು ಸಮಾಜದ ಮಹಿಳೆಯರಿಗೆ ಹಾಗೂ ಸುತ್ತಮುತ್ತಲಿನ ಆಸಕ್ತರಿಗೆ ಮಾರ್ಕಂಡೇಶ್ವರದಲ್ಲಿ ಭಜನೆಯನ್ನು ಹಮ್ಮಿಕೊಂಡಿದ್ದು, ದಿನಾಲು ಕಲಿಕೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ ಕರ್ಲಿ, ಮಲ್ಲಯ್ಯ ಪಗಡೇಕಲ್, ಯಮನಪ್ಪ ದೇವರಡ್ಡಿ, ರಾಘವೇಂದ್ರ ಚಿನ್ನಿ, ವೀರೇಶ ಪೂಜಾರಿ, ಡಾ. ಶಂಕರ್ ಕರ್ಲಿ ಹಾಗೂ ಯುವಕರು, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು