10:19 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ

22/08/2021, 15:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. 

ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್ಸವವು ಕೊರೊನಾ ಹಿನ್ನೆಲೆಯಲ್ಲಿ  ಸರಳ ರೀತಿಯಲ್ಲಿ ದೇವಸ್ಥಾನದ ಗರುಢಗಂಬವನ್ನು 5 ಬಾರಿ ಸುತ್ತುವರಿದು ಆಚರಿಸಲಾಯಿತು. ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಮತ್ತು 8ಕ್ಕೆ ಹೋಮ, ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುದಲ್ಲಿ ನಡೆಯಿತು. 

ಈ ಬಾರಿ ಶರಣಪ್ಪ ಕಮ್ಮಾರ ರಾಜ್ಯ ಸತ್ಸಂಗದ ಭಜನಾ ಪ್ರಮುಖ ಹನುಮಸಾಗರ ಅವರು ಸಮಾಜದ ಮಹಿಳೆಯರಿಗೆ ಹಾಗೂ ಸುತ್ತಮುತ್ತಲಿನ ಆಸಕ್ತರಿಗೆ ಮಾರ್ಕಂಡೇಶ್ವರದಲ್ಲಿ ಭಜನೆಯನ್ನು ಹಮ್ಮಿಕೊಂಡಿದ್ದು, ದಿನಾಲು ಕಲಿಕೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ ಕರ್ಲಿ, ಮಲ್ಲಯ್ಯ ಪಗಡೇಕಲ್, ಯಮನಪ್ಪ ದೇವರಡ್ಡಿ, ರಾಘವೇಂದ್ರ ಚಿನ್ನಿ, ವೀರೇಶ ಪೂಜಾರಿ, ಡಾ. ಶಂಕರ್ ಕರ್ಲಿ ಹಾಗೂ ಯುವಕರು, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು